ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಫಲಸ್ಥಡ್ಕದಲ್ಲಿ ಮಂಗಳವಾರ ಎಮ್ಮೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಮಹದೇವ ಭಟ್ ಎಂಬುವರಿಗೆ ಸೇರಿದ 10 ವರ್ಷದ ಎಮ್ಮೆ ಹತ್ತಿರದ ಹೊಲದಲ್ಲಿ ಮೇಯುತ್ತಿತ್ತು. ರಾತ್ರಿ ವಾಪಸ್ ಎಮ್ಮೆ ಬಾರದಿದ್ದಾಗ ಮನೆಯವರು ಹುಡುಕಲು ಹೊರಟಾಗ ಮಂಗಳವಾರ ಬೆಳಿಗ್ಗೆ ಫಲಸ್ಥಡ್ಕದಲ್ಲಿ ಅದರ ಮೃತದೇಹ ಪತ್ತೆಯಾಗಿದೆ.
ಮೃತದೇಹದ ಮೇಲೆ ಬುಲೆಟ್ ಗುರುತುಗಳಿದ್ದು, ಇದು ಬೇಟೆಗಾರರಿಗೆ ಬಲಿಯಾಗಿರಬಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದಾರೆ. ಈ ಮಧ್ಯೆ ಧರ್ಮಸ್ಥಳ ಪೊಲೀಸರಿಗೆ ದೂರು ದಾಖಲಾಗಿದೆ. ಸ್ಥಳೀಯ ಪೊಲೀಸರೊಂದಿಗೆ ಉಪ್ಪಿನಂಗಡಿ ಅರಣ್ಯ ಅಧಿಕಾರಿಗಳು ಮತ್ತು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…