News Karnataka Kannada
Wednesday, May 01 2024
ಮಂಗಳೂರು

ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದ ಉಗ್ಗಪ್ಪ ಪರವ ನಿಧನ

Uggappa Parava
Photo Credit : News Kannada

ಬೆಳ್ತಂಗಡಿ : ಪ್ರಮುಖ ದೈವ ಕ್ಷೇತ್ರಗಳಾದ ಮುಗೇರಡ್ಕ, ಪಾಣೆಕಲ್ಲು ಮತ್ತು ಇನ್ನಿತರ ಗ್ರಾಮಗಳಲ್ಲಿ ಪ್ರಮುಖ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದ ಬಂದಾರು ಕೆಲೆಂಜಿಮಾರು ನಿವಾಸಿ ಉಗ್ಗಪ್ಪ ಪರವ(ಕರಿಯ) (೭೪) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

ಇವರ ನಿಧನಕ್ಕೆ ಶಾಸಕ ಹರೀಶ್ ಪೂಂಜಾ, ಮುಗೇರಡ್ಕ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಗೌಡ ಅಂತರ, ಮಾಜಿ ಶಾಸಕ ಕೆ. ವಸಂತ ಬಂಗೇರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸಲ್ಲಿಸಿದ್ದಾರೆ. ಮೃತರು ಪತ್ನಿ, ನಾಲ್ಕು ಗಂಡು ಮಕ್ಕಳನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು