*ಕುತ್ಲೂರು ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ: ಡಾ. ಎಂ.ಮೋಹನ್ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದ್ರೆ
*ಹಸಿರು ಉಸಿರು ಉದ್ಘಾಟನೆ: ಐಕಳ ಹರೀಶ್ ಶೆಟ್ಟಿ, ಅಧ್ಯಕ್ಷರು,ಜಾಗತಿಕ ಬಂಟರ ಒಕ್ಕೂಟ
*ಮಡಪ್ಪಾಡಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ: ಎಸ್.ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಖಾತೆ ಸಚಿವರು
*ಕಾರ್ಮಿಕ ಇಲಾಖೆಯ ಕಿಟ್ ವಿತರಣೆ: ಹರೀಶ್ ಪೂಂಜಾ ಶಾಸಕರು, ಬೆಳ್ತಂಗಡಿ
*ಪುಸ್ತಕ ಪ್ರದರ್ಶನ ಉದ್ಘಾಟನೆ: ಡಾ.ಮಂಜುನಾಥ ಭಂಡಾರಿ ವಿಧಾನ ಪರಿಷತ್ ಸದಸ್ಯರು
: ಶಿವಾನಂದ ತಗಡೂರು, ಅಧ್ಯಕ್ಷರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ),ಬೆಂಗಳೂರು
:ಬಿ.ವಿ.ಮಲ್ಲಿಕಾರ್ಜುನ ಯ್ಯ, ಅಧ್ಯಕ್ಷರು,ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ(IFWJ), ಹೊಸದಿಲ್ಲಿ
:ಹೆಚ್.ಬಿ.ಮದನ ಗೌಡ, ಸಂಚಾಲಕರು,ಏಶ್ಯನ್ ಪತ್ರಕರ್ತರ ಒಕ್ಕೂಟ
:ರೋನ್ಸ್ ಬಂಟ್ವಾಳ, ಅಧ್ಯಕ್ಷರು,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ(ರಿ)
ಮೊದಲ ಗೋಷ್ಠಿ: ಕರಾವಳಿ ಅಭಿವೃದ್ಧಿ ಬಗ್ಗೆ ಪೂರ್ವಾಹ್ನ 11:30ರಿಂದ 1:00 ಗಂಟೆ ವರೆಗೆ
ಶಿಕ್ಷಣ: ರಾಜಶೇಖರ ಹೆಬ್ಬಾರ್, ಪ್ರಾಂಶುಪಾಲರು, ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ
ಪ್ರವಾಸೋದ್ಯಮ: ಯತೀಶ್ ಬೈಕಂಪಾಡಿ, ಪತ್ರಿಕೋದ್ಯಮ: ವೇಣು ಶರ್ಮಾ, ಹಿರಿಯ ಪತ್ರಕರ್ತರು
ಅಪರಾಹ್ನ 2:30 ರಿಂದ 4:00 ಗೋಷ್ಠಿ-2:ಮಾಧ್ಯಮ-ಸಾಮಾಜಿಕ ಹೊಣೆಗಾರಿಕೆ
ವಿಷಯ ಮಂಡನೆ: ಲೋಕೇಶ್ ಕಾಯರ್ಗ, ಸಂಪಾದಕರು,ಪ್ರಜಾ ನುಡಿ, ಮೈಸೂರು
ಶ್ರೀಮತಿ ಕೋಡಿಬೆಟ್ಟು ರಾಜಲಕ್ಷ್ಮಿ, ಮಂಗಳೂರಿನ ವಿವಿಧ ಪತ್ರಿಕೆ/ ಮಾಧ್ಯಮ ಸಂಸ್ಥೆಗಳ ಬ್ಯುರೊ ಮುಖ್ಯಸ್ಥರು, ಸಂವಾದದಲ್ಲಿ ಭಾಗವಹಿಸುವವರು.
ಸಂಜೆ 4:00ರಿಂದ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿದ್ದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲ್ ಕುಮಾರ್ ಸನ್ಮಾನ ನೆರವೇರಿಸಲಿರುವರು.
ಈ ಸಮ್ಮೇಳನದಲ್ಲಿ ಪತ್ರಕರ್ತರು, ಜಿಲ್ಲೆಯ ವಿವಿಧ ಕಾಲೇಜುಗಳ ಪತ್ರಿಕೋದ್ಯಮ ವಿಭಾಗದ ಮುಖ್ಯ ಸ್ಥರು,ಉಪನ್ಯಾಸ ಕರು ಮತ್ತು ವಿದ್ಯಾರ್ಥಿ ಗಳು ಸೇರಿದಂತೆ 500ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.