News Karnataka Kannada
Saturday, April 27 2024
ಮಂಗಳೂರು

ದ.ಕ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾ ಮಂಡಳಿಯ ಅಧ್ಯಕ್ಷರಾಗಿ ಕೆ.ಸಂಜೀವ ಪೂಜಾರಿ ಆಯ್ಕೆ

Bantwal
Photo Credit : News Kannada

ಬಂಟ್ವಾಳ: ದ.ಕ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ. ಇದರ ಅಧ್ಯಕ್ಷರಾಗಿ ಕೆ.ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ರಾಜೇಶ್ ಸುವರ್ಣ ಅವಿರೋಧವಾಗಿ ಆಯ್ಕೆಯಾಗಿದರು.

ಸಂಘದ ಆಡಳಿತ ಮಂಡಳಿಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದು, 13 ಮಂದಿ ನಿರ್ದೇಶಕರು ಅವಿರೋಧವಾಗಿ ನೇಮಕಗೊಂಡಿದ್ದರು. ಮಹಾಮಂಡಳಕ್ಕೆ ಅಧ್ಯಕ್ಷ ಉಪಾದ್ಯಕರ ಆಯ್ಕೆ ಪ್ರಕ್ರಿಯೆ ಜೂ.04 ರಂದು ಶನಿವಾರ ನಡೆಯಿತು. ರಿಟರ್ನಿಂಗ್ ಅಧಿಕಾರಿಯಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಕೆ ಚುನಾವಣ ಪ್ರಕ್ರಿಯೆ ನಡೆಸಿಕೊಟ್ಟರು.

ನೂತನ ಆಡಳಿತ ಮಂಡಳಿ ನಿರ್ದೇಶಕರಾದ, ಪುರುಷ ಸಾಲ್ಯಾನ್, ವಿಜಯ್ ಕುಮಾರ್ ಸೊರಕೆ, ಆರ್ .ಸಿ. ನಾರಾಯಣ, ಕೆ. ವಿಶ್ವನಾಥ ಪೂಜಾರಿ ಪಂಜ, ಅಣ್ಣಿಯಾನೆ ನೋಣಯ್ಯ ಪೂಜಾರಿ, ಹರೀಶ್ ಸುವರ್ಣ, ಪದ್ಮನಾಭ ಕೋಟ್ಯಾನ್, ಗಣೇಶ್ ಪೂಜಾರಿ, ಬೇಬಿ ಕುಂದರ್, ಶೈಲಜಾ, ಉಷಾ ಅಂಚನ್, ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು