ಬೆಳ್ತಂಗಡಿ : ಶಿವರಾತ್ರಿ ಕಳೆದು ನಾಲ್ಕು ದಿನಗಳ ಬಳಿಕ ಕಳೆದ 13 ವರ್ಷಗಳಿಂದ ಧರ್ಮಸ್ಥಳ ಪಾದಯಾತ್ರೆ ಕೈಗೊಳ್ಳುವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ನ ತಂಡ ಬುಧವಾರ ರಾತ್ರಿ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುವರಾಮ ದೇವಸ್ಥಾನಕ್ಕೆ ತಲುಪಿದೆ.
ತಂಡವು ಇಲ್ಲಿಂದ ಇಂದು(ಮಾ.10) ಧರ್ಮಸ್ಥಳಕ್ಕೆ ಪಾದಯಾತ್ರೆ ಮುಂದುವರಿಸಿ ದೇವರ ದರ್ಶನ ಪಡೆಯಲಿದೆ. ಈ ಬಾರಿ ಪಾದಯಾತ್ರೆಯ ತಂಡದಲ್ಲಿ ಒಟ್ಟು 300ರಷ್ಟು ಸದಸ್ಯರಿದ್ದು,ಇದರಲ್ಲಿ ಎಂಟು ಮಹಿಳೆಯರು ಇದ್ದಾರೆ ಎಂದು ತಂಡದ ಸದಸ್ಯರು ತಿಳಿಸಿದ್ದಾರೆ. ಸೋಮವಾರ ಜಾವಗಲ್ ನಿಂದ ಹೊರಟ ತಂಡ ದಿನವೊಂದಕ್ಕೆ ಸುಮಾರು 45 ರಿಂದ 50 ಕಿಮೀ ಪಾದಯಾತ್ರೆ ಕೈಗೊಂಡಿದೆ.
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…
ಶನಿವಾರ ತಡರಾತ್ರಿ ನಡೆದ ಐಪಿಎಲ್ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್…
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…