ಬೆಳ್ತಂಗಡಿ: ಪಶ್ಚಿಮ ಘಟ್ಟ ಹಾಗೂ ಅರಣ್ಯ ಪ್ರದೇಶದಲ್ಲಿ ಮಾತ್ರ ಕಂಡು ಬರುವ ವಿಷರಹಿತ ‘ಸಾರಿಬಾಳ’ ಹಾವು (Foresten cat Snake ) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ದಾಮೋದರ್ ಎಂಬವರ ಮನೆಯಲ್ಲಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಅವರು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಸಾರಿಬಾಳ ಅಳಿವಿನಂಚಿನಲ್ಲಿರುವ ವಿಷರಹಿತ ಹಾವು ,ಇದರ ಸಂತತಿ ಕೂಡ ಕಡಿಮೆಯಾಗಿದೆ. ಸ್ನೇಕ್ ಅಶೋಕ್ ಅವರ 6 ವರ್ಷದ ಹಿಂದೆ ಲಾಯಿಲ ಗ್ರಾಮದ ಕಿಂಡಾಜೆ ಎಂಬಲ್ಲಿ ಸಾರಿಬಾಳ ಹಾವನ್ನು ಮೊದಲ ಬಾರಿ ಹಿಡಿದ್ದಿದ್ದರು ಇದಾದ ಬಳಿಕ ಶುಕ್ರವಾರ ಧರ್ಮಸ್ಥಳದಲ್ಲಿ ಎರಡನೇ ಭಾರಿ ಸುಮಾರು 7 ಅಡಿ ಉದ್ದದ ಹಾವು ಪತ್ತೆಯಾಗಿದೆ.
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…