ಮಂಗಳೂರು:ನಿವೃತ್ತ ಮುಖ್ಯ ಶಿಕ್ಷಕ ,ಜ್ಯೋತಿಷಿ ಮಂಚಿಕೆರೆ ರಾಘವೇಂದ್ರ ನಾಯಕ್ (72)ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಹೃದಯಾಘಾತದಿಂದ ನಿಧನರಾದರು.
ಮೃತರು ಉಡುಪಿಯ ಮಹಾತ್ಮಾ ಗಾಂಧಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾ ಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮೃತರು ಪತ್ನಿ ,ಓರ್ವ ಪುತ್ರ ,ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.