ಬೆಳ್ತಂಗಡಿ; ನಿಷೇಧಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ನೀಡಿರುವ ದೂರಿನಂತೆ ಎಸ್.ಡಿ.ಪಿ.ಐ ಪಕ್ಷದ ಮುಖಂಡರುಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿಯವರು ಘೋಷಿಸಿದ ನಿಷೇದಾಜ್ಞೆ ಜಾರಿಯಲ್ಲಿರುವಾಗಲೇ ಅ.29ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಕಾನೂನನ್ನು ಮೀರಿ ಕೂಟ ಸೇರಿ ಧ್ವನಿವರ್ಧಕ ಉಪಯೋಗಿಸಿ ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುಗ ಬಗ್ಗೆ ತಹಶೀಲ್ದಾರ್ ಅವರು ನೀಡೊದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 143, 188, ಜೊತೆಗೆ 149ಐಪಿಸಿ, ಹಾಗೂ34,36, 107, 109,