ಮಂಗಳೂರು : PM ಕನ್ಯಾ ಯೋಜನೆ ಎಂಬ ಯೋಜನೆಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಾಹಿತಿ ಹರಿದಾಡುತಡ್ತಿದೆ.
ಈ ಹಿನ್ನಲೆ ಬಹಳಷ್ಟು ಜನ ಈ ನಿಟ್ಟಿನಲ್ಲಿ ಅಂಚೆ ಕಚೇರಿಗೆ ಬಂದು ವಿಚಾರಿಸುತ್ತಿದ್ದಾರೆ.
ಇಂತಹ ಯಾವುದೇ ಯೋಜನೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಇದುವರೆಗೆ ಜಾರಿಗೊಳಿಸಿರುವುದಿಲ್ಲ. ಆದುದರಿಂದ ಸಾರ್ವಜನಿಕರು ಈ ಯೋಜನೆಯ ಹೆಸರಿನಲ್ಲಿ ಮೋಸ ಹೋಗಬೇಡಿ ಎಂದು ತಿಳಿಸಿದ್ದಾರೆ. ಅಂಚೆ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.