News Karnataka Kannada
Friday, May 03 2024
ಮಂಗಳೂರು

ಪೊಲೀಸ್ ಅಧಿಕಾರಿ – ಸಿಬ್ಬಂದಿಯವರಿಗೆ ತುಳು ಭಾಷಾ ಕಲಿಕಾ ಕಾರ್ಯಾಗಾರ

Img 20210806 Wa0053
Photo Credit :
ಮಂಗಳೂರು  : ಮಂಗಳೂರು ನಗರ ಪೊಲೀಸ ಕಮೀಷನರ ವತಿಯಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ 1 ತಿಂಗಳ ಕಾಲ ತುಳು ಭಾಷಾ ಕಲಿಕಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಮೀಷನರ ಕಚೇರಿಯಲ್ಲಿ ನಡೆದ ಕಾರ್ಯಾಗಾರವನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸಾರ್ ಅವರು ಉದ್ಘಾಟಿಸಿದ್ರು. ಈ  ವೇಳೆ ಮಾತನಾಡಿದ ಅವರು, ಪ್ರಾದೇಶಿಕ ಭಾಷೆಯನ್ನ ತಿಳಿದುಕೊಂಡರೆ, ವೃತ್ತಿ ರಂಗಕ್ಕೆ ಇನ್ನಷ್ಟು ಸಹಕಾರಿಯಾಗಲಿದೆ.
ಅಕಾಡೆಮಿಯಿಂದ ಸಾಕಷ್ಟು ಕೆಲಸ ಆಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನ ಪೊಲೀಸ್  ಆಯುಕ್ತ ಎನ್.ಶಶಿಕುಮಾರ್ ಅವರು ವಹಿಸಿ, ಮಾತನಾಡಿದ್ರು. ಮುಂದಿನ ದಿನಗಳಲ್ಲಿ ಮತ್ತೊಂದು ಬ್ಯಾಚ್‌ಗಳನ್ನು ಆರಂಭಿಸಲಾಗುವುದು. ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ ಕಾರ್ಯಾಗಾರವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.  ವೇಳೆ ಡಿಸಿಪಿ ದಿನೇಶ್ ಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು