News Karnataka Kannada
Thursday, May 02 2024
ಮಂಗಳೂರು

ಪ್ರಗತಿಪರ ಕೃಷಿಕ ನಾರಾಯಣ ಶೆಟ್ಟಿ ಅಲ್ಪ ಕಾಲದ ಅಸ್ವಾಸ್ಥ್ಯದಿಂದ ನಿಧನ

Narayana
Photo Credit :

ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಮುಕ್ಕಡ ಮನೆಯ ಪ್ರಗತಿಪರ ಕೃಷಿಕ ನಾರಾಯಣ ಶೆಟ್ಟಿ (86 ) ಅವರು ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಮೇ 10 ರಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.

ಅವರು ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅವರು ಪತ್ನಿ , ಪುತ್ರ,ವಿಜಯ ಕ್ರೆಡಿಟ್ ಸೊಸೈಟಿಯ ಗುರುವಾಯನಕೆರೆ ಶಾಖೆಯ ಮ್ಯಾನೇಜರ್ ಸಂತೋಷ್ ಸಹಿತ ಏಳು ಮಂದಿ ಪುತ್ರಿಯರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು