ಬೆಳ್ತಂಗಡಿ: ಬಂಗಾಡಿ ರಸ್ತೆ ಮಂಜೊಟ್ಟಿ ಎಂಬಲ್ಲಿ ಸೇತುವೆ ಬಳಿ ರಸ್ತೆ ಹದಗೆಟ್ಟಿದ್ದು ಇದೀಗ ಕುಸಿದು ಬಿದ್ದಿದ್ದು ಘನ ವಾಹನ ಬಂದಲ್ಲಿ ಪೂರ್ತಿ ಕುಸಿದು ಬೀಳುವ ಸಾಧ್ಯತೆ ಇದ್ದು ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಓಡಾಟಕ್ಕೆ ತುಂಬಾ ತೊಂದರೆಯಾಗಿದೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯ ಬಗ್ಗೆ ದುರಸ್ತಿಗೊಳಿಸಿ ಸ್ಥಳೀಯರಿಗೆ, ಸಾರ್ವಜನಿಕರಿಗೆ ಓಡಾಟಕ್ಕೆ ಅನುಕೂಲ ಮಾಡಿಕೊಂಡುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…
ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…
ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…
ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…