Categories: ಮಂಗಳೂರು

ಬಂಟ್ವಾಳ :ಬ್ರಹ್ಮಕಲಶದ ಹೊಸ್ತಿಲಲ್ಲಿರುವ ಎಲ್ಲಾ ಕ್ಷೇತ್ರಗಳ ಸಂಪರ್ಕ ರಸ್ತೆಗಳನ್ನು ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿ

ಬಂಟ್ವಾಳ : ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 35ದೇವಸ್ಥಾನಗಳು ಬ್ರಹ್ಮಕಲಶದ ಹೊಸ್ತಿಲಲ್ಲಿದ್ದು, ಅಂತಹ ಎಲ್ಲಾ ಕ್ಷೇತ್ರಗಳ ಸಂಪರ್ಕ ರಸ್ತೆಗಳನ್ನು ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಕ್ಷೇತ್ರದ ಜನರ 9 ವರ್ಷಗಳ  ಪ್ರೀತಿ, ವಿಶ್ವಾಸದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಸಜೀಪಮುನ್ನೂರು ಗ್ರಾಮದ 5 ರಸ್ತೆಗಳಿಗೆ ಒಟ್ಟು 1.65 ಕೋ.ರೂ. ವೆಚ್ಚದಲ್ಲಿ ನಡೆದ ಕಾಂಕ್ರೀಟ್ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಮುಗುಳಿಯ ದೇವಸ್ಥಾನ ಹಾಗೂ ಸ್ಥಳೀಯ ಬಿಜೆಪಿ ಸಮಿತಿಯ ವತಿಯಿಂದ ಶಾಸಕರು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಗುತ್ತಿಗೆದಾರ ಧೀರಜ್ ನಾಯ್ಕ್ ಅವರನ್ನು ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಸಜೀಪಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಮುಂಬಯಿನ ಉದ್ಯಮಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಸಂಕೇಶ, ಗ್ರಾ.ಪಂ.ಸದಸ್ಯರಾದ ನವೀನ್ ಅಂಚನ್ ಶಾಂತಿನಗರ, ಸುಮತಿ ಎಸ್.ಖಂಡಿಗ, ಸುಂದರ, ರಾಜೇಶ್ ಮರ್ತಾಜೆ, ಅನಿತಾ, ಗಣೇಶ್ ಕುಲಾಲ್, ಸಂದೀಪ್ ಎಚ್, ಚಂದ್ರಕಲಾ, ದಯಾಲಕ್ಷ್ಮೀ, ಸರೋಜಿನಿ, ಮುಗುಳಿಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ತಾ.ಪಂ.ಮಾಜಿ ಅಧ್ಯಕ್ಷ ಯಶವಂತ ದೇರಾಜೆಗುತ್ತು, ಗುತ್ತಿಗೆದಾರ ಧೀರಜ್ ನಾಯ್ಕ್, ಪ್ರಮುಖರಾದ ಚರಣ್ ಜುಮಾದಿಗುಡ್ಡೆ, ಎಂ.ಕೃಷ್ಣಶ್ಯಾಮ್, ಅರವಿಂದ ಭಟ್ ಆಲಾಡಿ, ರಮಾನಾಥ ರಾಯಿ, ಸುದರ್ಶನ್ ಬಜ, ರೂಪೇಶ್ ಆಚಾರ್ಯ, ಯಶವಂತ ನಾಯ್ಕ್ ನಗ್ರಿ, ವಿನೋದರಾಜ್ ಮುಗುಳಿಯ, ಸೋಮಶೇಖರ್ ಆಲಾಡಿ, ಹರಿಪ್ರಸಾದ್, ದೇವಪ್ಪ, ಇದಿನಬ್ಬ ನಂದಾವರ, ಇಸ್ಮಾಯಿಲ್, ಸುಷ್ಮಾ ಚರಣ್, ಸೀತಾರಾಮ ಅಗೋಳಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.
ಮುಂಬಯಿ ಪನ್ವೇಲ್ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ದಳಂದಿಲ ಪ್ರಸ್ತಾವನೆಗೈದರು. ಸಜೀಪಮುನ್ನೂರು ಗ್ರಾ.ಪಂ.ಸದಸ್ಯ  ಪ್ರವೀಣ್ ಗಟ್ಟಿ ಸ್ವಾಗತಿಸಿದರು. ದಿನಕರ್ ಕಾರ್ಯಕ್ರಮ ನಿರ್ವಹಿಸಿದರು.
Swathi MG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

4 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

4 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

4 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

5 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

5 hours ago