News Karnataka Kannada
Tuesday, April 30 2024
ಮಂಗಳೂರು

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಅಮೃತಮಹೋತ್ಸವ
Photo Credit : By Author
ಬಂಟ್ವಾಳ:  ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಬಿಸಿರೋಡಿನ ವಿಜಯಲಕ್ಮೀ ಗ್ರೂಪ್ ನ ವತಿಯಿಂದ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ ಎಲ್ಲರ ಗಮನ ಸೆಳೆಯಿತು.
20×30 ಅಡಿ ಅಳತೆಯ ರಾಷ್ಟ್ರ ಧ್ವಜವನ್ನು ಕ್ರೇನ್ ಮೂಲಕ ಸುಮಾರು 174 ಅಡಿ ಎತ್ತರದಲ್ಲಿ  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ  ಉಪಸ್ಥಿತಿಯಲ್ಲಿ  ಹಾರಿಸಲಾಯಿತು.
ಈ ಸಂದರ್ಭದಲ್ಲಿ ‌ತಹಶೀಲ್ದಾರ್  ಡಾ|ಸ್ಮಿತಾರಾಮು, ಡಿ.ವೈ.ಎಸ್.ಪಿ‌.ಪ್ರತಾಪ್ ಸಿಂಗ್ ಥೋರಾಟ್, ವಿಜಯಲಕ್ಮೀ ಗ್ರೂಪ್ ಆಫ್ ನ ರಾಘವೇಂದ್ರ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು