ಬೆಳ್ತಂಗಡಿ: ಬಂದಾರು ಗ್ರಾಮದ ಬಚ್ಚಿರಪಳಿಕೆ ದೇವಯ್ಯ ಗೌಡರ ಪುತ್ರ ಹರೀಶ್ ಗೌಡ(41) ಇವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು.
ಮೃತರು ತಂದೆ ,ತಾಯಿ, ಪತ್ನಿ ,3 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಬೆಳ್ತಂಗಡಿ: ಬಂದಾರು ಗ್ರಾಮದ ಬಚ್ಚಿರಪಳಿಕೆ ದೇವಯ್ಯ ಗೌಡರ ಪುತ್ರ ಹರೀಶ್ ಗೌಡ(41) ಇವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು.
ಮೃತರು ತಂದೆ ,ತಾಯಿ, ಪತ್ನಿ ,3 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.