News Karnataka Kannada
Sunday, May 05 2024
ಮಂಗಳೂರು

ಬಲ್ಯೊಟ್ಟು ಶ್ರೀಗಳ ಪೀಠಾರೋಹಣ – ಸಮಿತಿ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆ

Inauguration of administrative office of Federation of Bunts Associations at Mulki on April 5
Photo Credit :
ಬಂಟ್ವಾಳ: ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ   ಪೀಠಾರೋಹಣ ಸಮಿತಿಯ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆಯಾಗಿದ್ದಾರೆ.
ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ನಡೆದ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳ ಪೀಠಾರೋಹಣದ ಪೂರ್ವಭಾವಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಗೌರವಾಧ್ಯಕ್ಷರಾಗಿ ಸೇಸಪ್ಪ ಕೋಟ್ಯಾನ್ ಪಚ್ವಿನಡ್ಕ, ಎಂ.ತುಂಗಪ್ಪ ಬಂಗೇರಾ, ಕೆ.ಸಂಜೀವ ಪೂಜಾರಿ ಬಿರ್ವ,
ಗೌರವ ಸಲಹೆಗಾರರಾಗಿ ಚೆನ್ನಪ್ಪ ಕೋಟ್ಯಾನ್, ಮಾಯಿಲಪ್ಪ ಸಾಲ್ಯಾನ್, ಯಶವಂತ ದೇರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ರಂಜೀತ್ ಪೂಜಾರಿ ಬಿ.ಸಿ.ರೋಡು,  ಉಪಾಧ್ಯಕ್ಷರಾಗಿ ಪ್ರೇಮನಾಥ ಕೆ.,  ಅಜೆಕಲ,ಪುರುಷ ಸಾಲ್ಯಾನ್ ನೆತ್ತರಕೆರೆ, ಚಂದ್ರಶೇಖರ ಪೂಜಾರಿ ಬಿ. ಸಿ. ರೋಡು, ಲೋಕೇಶ್ ಸುವರ್ಣ ಅಲೆತ್ತೂರು, ವಿಶ್ವನಾಥ ಬಿ. ಸಿ.ರೋಡ್, ಸಂಜೀವ ಪೂಜಾರಿ ಗುರುಕೃಪ,  ಕಾರ್ಯದರ್ಶಿಗಳಾಗಿ ಹೇಮಂತ್ ಕಾವಳಕಟ್ಟೆ,ಅಶೋಕ್ ಬರಿಮಾರು, ದಿನೇಶ್ ಸುವರ್ಣ ರಾಯಿ,ಸುರೇಶ್ ಪೂಜಾರಿ ಜೋರ,ಜೊತೆ ಕಾರ್ಯದರ್ಶಿಗಳಾಗಿ ರಾಜೇಶ್ ಸುವರ್ಣ ರಾಜಲಕ್ಷ್ಮೀ, ಮೋಹನ್ ರಾಯಿ, ಕೇಶವ ಪೂಜಾರಿ ಅಸಲ್ದೊಡಿ, ಸತೀಶ್ ಪೂಜಾರಿ ಬಾಯಿಲ, ಮಹಿಳಾ ಘಟಕದ ಅಧ್ಯಕ್ಷರಾಗಿ ಶೈಲಜಾ ರಾಜೇಶ್, ಪ್ರಧಾನ ಕಾರ್ಯದರ್ಶಿಯಾಗಿ ಭವಾನಿ ಎನ್.ಅಮೀನ್ ಆಯ್ಕೆಯಾಗಿದ್ದಾರೆ‌.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು