ಮಂಗಳೂರು

ಬಲ್ಯೊಟ್ಟು ಶ್ರೀಗಳ ಪೀಠಾರೋಹಣ – ಸಮಿತಿ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆ

ಬಂಟ್ವಾಳ: ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ   ಪೀಠಾರೋಹಣ ಸಮಿತಿಯ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆಯಾಗಿದ್ದಾರೆ.
ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ನಡೆದ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳ ಪೀಠಾರೋಹಣದ ಪೂರ್ವಭಾವಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಗೌರವಾಧ್ಯಕ್ಷರಾಗಿ ಸೇಸಪ್ಪ ಕೋಟ್ಯಾನ್ ಪಚ್ವಿನಡ್ಕ, ಎಂ.ತುಂಗಪ್ಪ ಬಂಗೇರಾ, ಕೆ.ಸಂಜೀವ ಪೂಜಾರಿ ಬಿರ್ವ,
ಗೌರವ ಸಲಹೆಗಾರರಾಗಿ ಚೆನ್ನಪ್ಪ ಕೋಟ್ಯಾನ್, ಮಾಯಿಲಪ್ಪ ಸಾಲ್ಯಾನ್, ಯಶವಂತ ದೇರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ರಂಜೀತ್ ಪೂಜಾರಿ ಬಿ.ಸಿ.ರೋಡು,  ಉಪಾಧ್ಯಕ್ಷರಾಗಿ ಪ್ರೇಮನಾಥ ಕೆ.,  ಅಜೆಕಲ,ಪುರುಷ ಸಾಲ್ಯಾನ್ ನೆತ್ತರಕೆರೆ, ಚಂದ್ರಶೇಖರ ಪೂಜಾರಿ ಬಿ. ಸಿ. ರೋಡು, ಲೋಕೇಶ್ ಸುವರ್ಣ ಅಲೆತ್ತೂರು, ವಿಶ್ವನಾಥ ಬಿ. ಸಿ.ರೋಡ್, ಸಂಜೀವ ಪೂಜಾರಿ ಗುರುಕೃಪ,  ಕಾರ್ಯದರ್ಶಿಗಳಾಗಿ ಹೇಮಂತ್ ಕಾವಳಕಟ್ಟೆ,ಅಶೋಕ್ ಬರಿಮಾರು, ದಿನೇಶ್ ಸುವರ್ಣ ರಾಯಿ,ಸುರೇಶ್ ಪೂಜಾರಿ ಜೋರ,ಜೊತೆ ಕಾರ್ಯದರ್ಶಿಗಳಾಗಿ ರಾಜೇಶ್ ಸುವರ್ಣ ರಾಜಲಕ್ಷ್ಮೀ, ಮೋಹನ್ ರಾಯಿ, ಕೇಶವ ಪೂಜಾರಿ ಅಸಲ್ದೊಡಿ, ಸತೀಶ್ ಪೂಜಾರಿ ಬಾಯಿಲ, ಮಹಿಳಾ ಘಟಕದ ಅಧ್ಯಕ್ಷರಾಗಿ ಶೈಲಜಾ ರಾಜೇಶ್, ಪ್ರಧಾನ ಕಾರ್ಯದರ್ಶಿಯಾಗಿ ಭವಾನಿ ಎನ್.ಅಮೀನ್ ಆಯ್ಕೆಯಾಗಿದ್ದಾರೆ‌.
Sneha Gowda

Recent Posts

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

6 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

8 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

11 mins ago

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

34 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

54 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

1 hour ago