Categories: ಮಂಗಳೂರು

ಬಾಲಕಿಯ ಅತ್ಯಾಚಾರ ವೆಸಗಿ ಕೊಂದವರಿಗೆ ಕಠಿನ ಶಿಕ್ಷೆ ನೀಡಿ : ಪೋಲಿಸ್ ಆಯುಕ್ತರಿಗೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಒತ್ತಾಯ

ಮಂಗಳೂರು : ಬಾಲಕಿಯ ಅತ್ಯಾಚಾರ ವೆಸಗಿ ಕೊಂದವರಿಗೆ ಕಠಿನ ಶಿಕ್ಷೆ ನೀಡಿ ಪೋಲಿಸ್ ಆಯುಕ್ತರಿಗೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಒತ್ತಾಯ

ಉಳಾಯಿಬೆಟ್ಟು ಸಮೀಪದ ಪರಾರಿಯಾ ಹಂಚಿನ ಕಾರ್ಖಾನೆಯಲ್ಲಿ 8ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಂದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ಮನವಿ ಪತ್ರವೊಂದನ್ನು ಖುದ್ದು ನೀಡಿ ಒತ್ತಾಯಿಸಿದ್ದಾಳೆ.

ಕುಳಾಯಿಯ ನಿರಂಜನ್ ಹಾಗೂ ಪವಿತ್ರ ದಂಪತಿಯ ಪುತ್ರಿ ಚಾರ್ವಿ ನಿರಂಜನ್ ತನ್ನ ಪೋಷಕರೊಂದಿಗೆ ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಾಲಕಿಗೆ ನ್ಯಾಯ ಸಿಗಬೇಕು ಹಾಗೂ ನನ್ನಂಥ ಮಕ್ಕಳಿಗೆ ರಕ್ಷಣೆ ಸಿಗಬೇಕು ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ಒತ್ತಾಯಿಸಿದರು.

Sneha Gowda

Recent Posts

ಮೇ 3ರಂದು ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಾಸ್

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್‌ಐಟಿ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆ ಮುಗಿದ ಬಳಿಕ…

14 mins ago

ಪ್ರಜ್ವಲ್‌ ಜೊತೆ ಈಶ್ವರಪ್ಪ ಪುತ್ರನಿಗೂ ಅಂಟಿಕೊಂಡ ಅಶ್ಲೀಲ ಸಿಡಿ ಭೀತಿ !

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.…

29 mins ago

ತೊಟ್ಟಂ: ಸ್ಟೀಫನ್ ರೊಡ್ರಿಗಸ್ ಅವರಿಗೆ ಗುರುದೀಕ್ಷೆ ಪ್ರದಾನ

ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಗುರುವಾಗಿ ಸ್ಟೀಫನ್ ರೊಡ್ರಿಗಸ್ ಅವರಿಗೆ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತೊಟ್ಟಂ ಸಂತ…

43 mins ago

ರಂಗಭಾಸ್ಕರ ಪ್ರಶಸ್ತಿಗೆ ಚಲನಚಿತ್ರ, ಕಿರುತೆರೆ ನಟ ನವೀನ್ ಡಿ ಪಡೀಲ್ ಆಯ್ಕೆ

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರೀ ಪ್ರತಿಭಾನ್ವಿತ ರಂಗನಟ…

51 mins ago

ಕನ್ನಡ ಸಾಹಿತ್ಯ ಪರಿಷತ್ ನಿಂದ ಶ್ರೀನಿವಾಸ್ ಪ್ರಸಾದ್ ರವರ ಶ್ರದ್ಧಾಂಜಲಿ ಸಭೆ

ಶ್ರೀನಿವಾಸ್ ಪ್ರಸಾದ್ ಎಂದರೆ ಸಾಮಾಜಿಕ ನ್ಯಾಯದ ಹರಿಕಾರ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್…

60 mins ago

2 ವರ್ಷದಲ್ಲಿ ಕಪ್ಪು ಬಣ್ಣದಿಂದ ಬಿಳಿ ಬಣ್ಣಕ್ಕೆ ತಿರುಗಿದ ನಾಯಿ !

ಕೆಲವು ರೋಗಗಳು ಮನುಷ್ಯರಲ್ಲಿ ಮಾತ್ರವಲ್ಲದೆ ವಿವಿಧ ರೀತಿಯ ಪ್ರಾಣಿಗಳಲ್ಲಿಯೂ ಕಂಡುಬರುತ್ತವೆ. ಪ್ರಸ್ತುತ ವಿಚಾರ ನೋಡುವುದಾದರೇ ಹೌದು ಎರಡು ವರ್ಷದ ಹಿಂದೆ…

1 hour ago