ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮಪಂಚಾಯತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮದ್ರೊಟ್ಟು ಪರಿಸರದಲ್ಲಿ ಬುಧವಾರ ರಾತ್ರಿ ಒಂಟಿ ಸಲಗ ಕಾಣಿಸಿಕೊಂಡಿದೆ.
ರಾತ್ರಿ 9ರ ಸುಮಾರಿಗೆ ಇಲ್ಲಿನ ಕೃಷಿ ತೋಟದಲ್ಲಿ ಸಲಗ ಕಂಡುಬಂದಿತ್ತು. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ತಕ್ಷಣ ಉಪವಲಯ ಅರಣ್ಯಾಧಿಕಾರಿ ಭವಾನಿಶಂಕರ ಹಾಗೂ ಸ್ಥಳೀಯರು ಸೇರಿ ಪಟಾಕಿ ಸಿಡಿಸಿ, ದೊಂದಿಗಳನ್ನು ಬೆಳಗಿ ಸಲಗವನ್ನು ಓಡಿಸಿದರು.
ಬಳಿಕ ತಡರಾತ್ರಿ ಮತ್ತೆ ಆಗಮಿಸಿದ ಸಲಗ ಇಲ್ಲಿನ ಕೃಷಿಕರ ಅಡಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದ್ದು ತೋಟಗಳ ನೀರಾವರಿಯ ಪೈಪ್ ಲೈನ್ ಒಡೆದು ಹಾಕಿದೆ. ಸಲಗ ಸಮೀಪದ ನಳೀಲು,ಉರ್ಪೆಲ್ ಗುಡ್ಡೆ ಪರಿಸರದಲ್ಲಿ ಬೀಡುಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಎಲ್ಲಾ ಎಪಿಸೋಡ್ಗಳನ್ನ ನೋಡಿದಾಗ ಸಿದ್ದರಾಮಯ್ಯನವರೇ ಪ್ರಜ್ವಲ್ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿದಾರೆ ಅನಿಸುತ್ತೆ ಎಂದು ಬೀದರ್ನಲ್ಲಿ ವಿಪಕ್ಷ ನಾಯಕ ಆರ್…
ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ…
ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಸಂಪತ್ತು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಪ್ರಾಮುಖ್ಯತೆ ವಿಚಾರ ತಿಳಿಯಪಡಿಸಲು ಪ್ರಾರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ…
ಮೋದಿ ಕುರಿತ ಶಾಸಕ ರಾಜು ಕಾಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೀದರ್ ನಲ್ಲಿ ರಾಜು ಕಾಗೆ ವಿರುದ್ಧ ಭಗವಂತ್…
ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ವಾರ್ಡ್ ಸಂಖ್ಯೆ 29…
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಪರವಾಗಿ ಕರಾವಳಿ ತೀರದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ…