News Karnataka Kannada
Tuesday, April 30 2024
ಮಂಗಳೂರು

ಬೆಳ್ತಂಗಡಿ : ಬಾವಿಗೆ ಬಿದ್ದ ದನದ ರಕ್ಷಣೆ

Untitled 1
Photo Credit : News Kannada

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಡಡ್ಕ ಎಂಬಲ್ಲಿ ದನವೊಂದು ಅಂಗಳದಲ್ಲಿದ್ದ ಬಾವಿಗೆ ಬಿದ್ದ ಘಟನೆ ನಡೆದಿದೆ.ಕುಂಡಡ್ಕ ತೇಜ್ ಕಿರಣ್ ರಾವ್ ಎಂಬವರ  ಮನೆಯ ಅಂಗಳದಲ್ಲಿ   ಸುಮಾರು 30 ಅಡಿ ಆಳದ  ಅವರಣ ಗೋಡೆಯಿರುವ ಬಾವಿಗೆ ಬಿದಿದ್ದು ಮನೆಯವರು  ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.


ತಕ್ಷಣ ಸ್ಪಂದಿಸಿದ  ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಬಂದ್ದು ದನವನ್ನು ಬಾವಿಯಿಂದ ಎತ್ತಿ ರಕ್ಷಿಸಿದ್ದಾರೆ . ಬಾವಿಯಲ್ಲಿ ನೀರು ಇದ್ದುದರಿಂದ ದನಕ್ಕೆ ಯಾವುದೇ ರೀತಿಯ ಅಪಾಯವಾಗಿಲ್ಲ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳಾದ ಠಾಣಾಧಿಕಾರಿ ಕೆ. ವಿಶ್ವನಾಥ್ ಪೂಜಾರಿ, ಚಾಲಕ ಲಿಂಗರಾಜ್ ಲಮಾಣಿ, ಮಂಗಳದಾಸ್ ನಾಯ್ಕ್ , ಮಹಮ್ಮದ್ ಜಂಬಗಿ, ವಿನೋದ್ ರಾಜ್ ಹಾಗೂ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಸೇರಿದಂತೆ ಸ್ಥಳೀಯರು ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು