Categories: ಮಂಗಳೂರು

ಬೆಳ್ತಂಗಡಿ: ಸೀಟ್ ಬಳಿ ಬಸ್-ರಿಕ್ಷಾ ಅಪಘಾತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೀಟ್ ಸಮೀಪ ಕೆ.ಎಸ್. ಆರ್. ಟಿ .ಸಿ.ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಉಜಿರೆಯಿಂದ ಮುಂಡಾಜೆ ಕಡೆ ಹೋಗುತ್ತಿದ್ದ ರಿಕ್ಷಾ ಹಠಾತ್ತಾಗಿ ನಿಲ್ಲಿಸಿದ ಕಾರಣ ಹಿಂದಿನಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ.

ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂ

Sneha Gowda

Recent Posts

ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ : 6 ಜನ ಮೃತ್ಯು

ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಮೃತಪಟ್ಟಿರುವ ಘಟನೆ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದಿದೆ ಎಂದು…

33 seconds ago

ಲೊಕಸಾಭಾ ಚುನಾವಣೆ : ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಇಂದು ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ…

14 mins ago

ಸಾಣೂರು ಬಿಕರ್ನಕಟ್ಟೆ ರಾಷ್ಟ್ರೀಯ ಹೆದ್ದಾರಿ -169 : ಸಮಸ್ಯೆಗಳು ಹತ್ತಾರು

ರಾಷ್ಟ್ರೀಯ ಹೆದ್ದಾರಿ-169 ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಸಾಣೂರು ಗ್ರಾಮದಿಂದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆಯ ಬಿಕರ್ನ…

20 mins ago

ರಘುಪತಿ ಭಟ್ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಭೇಟಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ ಕಾರಣ ಅಸಮಾಧಾನಗೊಂಡ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ…

32 mins ago

ಬೆಂಗಳೂರಿನ ಖಾಸಗಿ ಶಾಲೆಗೆ ಮಧ್ಯರಾತ್ರಿ ಬಾಂಬ್‌ ಬೆದರಿಕೆ

ದೇಶದಾದ್ಯಂತ ಬಾಂಬ್‌ ಬೆದರಿಕೆ ಹಾಕುತ್ತಿರುವ ಹಿನ್ನಲೆಯಲ್ಲಿ ಇದೀಗ ನಗರದ ಖಾಸಗಿ ಶಾಲೆಯೋಂದಕ್ಕೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಅಮೃತಹಳ್ಳಿ ಠಾಣಾ…

47 mins ago

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ವೈದ್ಯಾಧಿಕಾರಿಯಿಂದ ಹಲ್ಲೆ; ಕುಸಿದು ಸಾವನ್ನಪ್ಪಿದ ಕಿಟ್ಟ

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ…

59 mins ago