News Karnataka Kannada
Sunday, April 28 2024
ಮಂಗಳೂರು

ಬ್ರೈಟ್ ವಿದ್ಯಾ ಸಂಸ್ಥೆ ಗಳ ಆಡಳಿತ ನಿರ್ದೇಶಕ ಕನ್ನಡ್ಕ ಗಣೀಶ ನಾಯಕ್ ಇಂದಾಜೆ ನಿಧನ

New Project (8)
Photo Credit :

ಮಂಗಳೂರು ; ಪುತ್ತೂರಿನ ಬ್ರೈಟ್ ವಿದ್ಯಾ ಸಂಸ್ಥೆ ಗಳ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರಾಗಿದ್ದ ಕನ್ನಡ್ಕ ಗಣೀಶ ನಾಯಕ್ ಇಂದಾಜೆ (59)ನಗರದ ಖಾಸಗಿ ಆಸ್ಪತ್ರೆಯ ಲ್ಲಿಂದು ನಿಧನರಾಗಿದ್ದಾರೆ.

ದೆಹಲಿಯ ನ್ಯಾಶನಲ್ ಯೂತ್ ಪ್ರೊಜೆಕ್ಟ್ ನ ಜಿಲ್ಲಾ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸಿರುವ ಇವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ  ಗಣೇಶೋ ತ್ಸವ ಸಮಿತಿಯ ಕಾರ್ಯ ದರ್ಶಿಯಾಗಿ, ಪುತ್ತೂರು ಗ್ರಾಹಕರ ವೇದಿಕೆ ಯ ಸದಸ್ಯ ರಾಗಿ  ಮತ್ತು ಮಂಗಳೂರುರಿನ ಜಿಲ್ಲಾ ಆಸ್ಪತ್ರೆ ವೆನ್ಲಾಕ್ ನಲ್ಲಿ ಕೆಲಕಾಲ ಸ್ವಾಗತ ಕಾರಾಗಿ  ಸೇವೆ ಸಲ್ಲಿಸಿರುತ್ತಾರೆ.

ಮ್ರತರು ಪತ್ನಿ, ಪುತ್ರ, ಪುತ್ರಿಹಾಗೂ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಸಹಿತ 8 ಸಹೋದರರು,5ಮಂದಿ ಸಹೋದರಿಯರು ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ.ಖಾದರ್ ,ಕರಾವಳಿ ಕಾಲೇಜು ಮತ್ತು ಸಮೂಹ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಗಣೇಶ್ ರಾವ್ ,ಸಹ್ಯಾದ್ರಿ ಸಮೂಹ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ. ಮಂಜುನಾಥ ಭಂಡಾರಿ ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು