Categories: ಮಂಗಳೂರು

ಭಾರಿ ಗಾಳಿಗೆ ಮನೆ ಮೇಲೆ ಬಿದ್ದ ಮರ

ಬೆಳ್ತಂಗಡಿ: ಮುಂಡಾಜೆಯ ಚಾಮುಂಡಿ ನಗರ ಪರಿಸರದಲ್ಲಿ ಸೋಮವಾರ ಸಂಜೆ ಬೀಸಿದ ಭಾರಿ ಗಾಳಿಗೆ ಗುರುವ ಎಂಬವರ ಪುತ್ರ ಲಕ್ಷ್ಮಣರವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಸ್ಠಳೀಯರು ಮರವನ್ನು ಕತ್ತರಿಸಿ ತೆಗೆದು ಇನ್ನಷ್ಟು ಹಾನಿಯಾಗುವುದನ್ನು ತಪ್ಪಿಸಿದ್ದಾರೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Raksha Deshpande

Recent Posts

ರಫಾದಲ್ಲಿ ಇಸ್ರೇಲ್‌ ದಾಳಿ : ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್‌ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್‌, ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ…

5 mins ago

“ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ”

ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…

28 mins ago

ಥಾಯ್ಲೆಂಡ್‌ ಓಪನ್‌ ಟೂರ್ನಿ : ಗೆಲುವಿನ ಭರವಸೆಯಲ್ಲಿ ಸಾತ್ವಿಕ್-ಚಿರಾಗ್ ಜೋಡಿ

ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು ಟೂರ್ನಿಯಿಂದ ಹಿಂದೆ…

33 mins ago

12 ರಾಜ್ಯದ ಸಿಎಂಗಳ ಸಮ್ಮುಖದಲ್ಲಿ ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ…

50 mins ago

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನೊಂದಿಗೆ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್ ದ್ರಾವಿಡ್…

1 hour ago

ಕೋಲ್ಕತ್ತಾ-ಗುಜರಾತ್‌ ಪಂದ್ಯ ರದ್ದು : ಟೂರ್ನಿಯಿಂದ ಹೊರಬಿದ್ದ​ ಟೈಟಾನ್ಸ್​ ಪಡೆ

: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ…

1 hour ago