ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಅತ್ಯಾಚಾರ ಪ್ರಕರಣದಡಿ ಬಂಧಿಸಲಾಗಿದ್ದ ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬೆಳಿಗ್ಗೆ ಹಾಸನ ಜಿಲ್ಲಾ ಬಂದಿಖಾನೆಯಿಂದ…
ಮಾರುತಿ ಸುಜುಕಿ ಕಂಪನಿಯು ತನ್ನ ಮಾರಾಟ ಪ್ರಮಾಣವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಜ್ಜಾಗುತ್ತಿದ್ದು, ಶೀಘ್ರದಲ್ಲಿಯೇ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು…
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ…
ತಮಿಳುನಾಡು ರಾಜ್ಯದ ರಾಜ್ಯ ಪಾಲರಾದ ರವೀಂದ್ರ ನಾರಾಯಣ ರವಿ ಹಾಗೂ ಅವರ ಪತ್ನಿ ಲಕ್ಷ್ಮಿರವರು ಶ್ರೀಕ್ಷೇತ್ರ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ…
ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ…