ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದಸರಾ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ಕುದ್ರೋಳಿ ದೇವಾಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…