ಮಂಗಳೂರು ನ್ಯಾಯಾಲಯಕ್ಕೆ ರಾಜ್ಯದ ಮಾನ್ಯ ಹೆಚ್ಚುವರಿ ಅಡ್ವಕೇಟ್ ಜನರಲ್ ಶ್ರೀ ಅರುಣ್ ಶ್ಯಾಮ್ ಭೇಟಿ ನೀಡಿದರು. ಅವರನ್ನು ಮಂಗಳೂರು ವಕೀಲರ ಸಂಘದ ಕಚೇರಿಯಲ್ಲಿ ಗೌರವಿಸಲಾಯಿತು.
ಅಧ್ಯಕ್ಷರಾದ ಶ್ರೀ ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಹಿರಿಯ ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .