News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಫೆ. 26 ಮತ್ತು 27 ರಂದು ಬೋಳೂರಿನ ಅಮೃತ ವಿದ್ಯಾಲಯಂನಲ್ಲಿ ಚಿಣ್ಣರ ಹಬ್ಬ

Mangaluru: Derebail Sankesh area CITU welcome committee formed
Photo Credit :

ಮಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 26ರಿಂದ 27ನೇ ಫೆಬ್ರವರಿ, 2022ರ ವರೆಗೆ ಬೋಳೂರಿನ ಅಮೃತ ವಿದ್ಯಾಲಯಂ ನಲ್ಲಿ ಚಿಣ್ಣರ ಹಬ್ಬವನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ಮಂಗಳೂರು ನಗರದ ಮಕ್ಕಳಿಗಾಗಿ ಅನೇಕ ಸ್ಪರ್ಧೆಗಳನ್ನು ಕೈಗೊಳ್ಳಲಾಗುವುದು.

ಕೊರೋನಾ ಪಿಡುಗು ಆವರಿಸಿದ ಸಮಯದಿಂದ ಮಕ್ಕಳು ದೂರ ಮಾಧ್ಯಮದ ಶಿಕ್ಷಣವನ್ನು ಪಡೆಯುತ್ತಿದ್ದು, ಬಹಳಷ್ಟು ಕಾಲ ಶಾಲೆಗಳಿಂದ ದೂರ ಉಳಿದಿದ್ದಾರೆ. ಇದರ ಪರಿಣಾಮವನ್ನು ಕಡಿಮೆಗೊಳಿಸುವ ಸಲುವಾಗಿ ಚಿಣ್ಣರ ಹಬ್ಬವನ್ನು ಆಯೋಜಿಸಲಾಗುತ್ತಿದ್ದು, ಈ ಕಷ್ಟಕಾಲದಲ್ಲಿ ಮಕ್ಕಳ ಬೆಳವಣಿಗೆಯ ಮೇಲೆ ಆಗಿರುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿರುತ್ತೇವೆ.

ಎಲ್ಲಾ ಶಾಲಾ ಮುಖ್ಯಸ್ಥರು ಮತ್ತು ಪೋಷಕರಿಗೆ ತಮ್ಮ ಮಕ್ಕಳನ್ನು ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೊತ್ಸಾಹಿಸುವಂತೆ ನಾವು ಈ ಮೂಲಕ ವಿನಂತಿಸುತ್ತಿದ್ದೇವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು