ಮಂಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆಯನ್ನು ಈ ಬಾರಿ ಆಯೋಜಿಸಲಾಗುತ್ತಿದೆ. ಅದರ ಅಂಗವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಹಿನ್ನಲೆಯಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್ಯಾಲಿಯನ್ನು ಏರ್ಪಡಿಸಲಾಗಿದೆ.
ಗುಜರಾತ್ ವರೆಗೆ ಸಂಚರಿಸಲಿರುವ ಅದಕ್ಕೆ ಈಗಾಗಲೇ ಕೇರಳದ ತಿರುವನಂತಪುರಂ ನಲ್ಲಿ ಚಾಲನೆಯೂ ನೀಡಿದ್ದು, ಅದು ಸಾಗುವ ಹಾದಿಯಾದ ಮಂಗಳೂರಿನ ನವಬಂದರಿಗೆ ಅ.6ರ ಬುಧವಾರ ಆಗಮಿಸಿತು.
ಈ ಸಂದರ್ಭದಲ್ಲಿ ಸೈಕಲ್ ರ್ಯಾಲಿಯನ್ನು ಎನ್ಎಂಪಿಟಿಯ ಹಾಗೂ ಸಿಐಎಸ್ಎಫ಼್ ನ ಸಿಬ್ಬಂದಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಸಿಐಎಸ್ಎಫ಼್ ನ ಡೆಪ್ಯೂಟಿ ಕಮಾಂಡೆಂಟ್ ಅಶುತೋಷ್ ಗೌರ್, ಎನ್.ಎಮ್.ಪಿ.ಟಿ ಯ ಡೆಪ್ಯೂಟಿ ಕಮಾಂಡೆಂಟ್ ಬಿಕ್ರಮ್ ಸೇರಿದಂತೆ ಸಿಐಎಸ್ಎಫ಼್ ನ ಮತ್ತು ಎನ್.ಎಮ್.ಪಿ.ಟಿ ಯ ಸಿಬ್ಬಂದಿಗಳು ಈ ವೇಳೆ ಉಪಸ್ಥಿತರಿದ್ದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಪರವಾಗಿ ಕರಾವಳಿ ತೀರದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ…
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ತಾಲೂಕಿನ ಕರಜಗಿ ಗ್ರಾಮದಲ್ಲಿ ಇಂದು ಸಾಯಂಕಾಲ 6 ಗಂಟೆಗೆ ನಮೋ ಬ್ರಿಗೇಡ್ ವತಿಯಿಂದ ದೇಶಕ್ಕಾಗಿ ಮೋದಿ ಮೋದಿಗಾಗಿ ನಾವು ಬಹಿರಂಗ…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್ನ ವಡಾಲಿಯಲ್ಲಿ ಗುರುವಾರ ನಡೆದಿದೆ.
ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…