Categories: ಮಂಗಳೂರು

ಮಂಗಳೂರು : ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್ಯಾಲಿ

ಮಂಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆಯನ್ನು ಈ ಬಾರಿ ಆಯೋಜಿಸಲಾಗುತ್ತಿದೆ. ಅದರ ಅಂಗವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಹಿನ್ನಲೆಯಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್ಯಾಲಿಯನ್ನು ಏರ್ಪಡಿಸಲಾಗಿದೆ.

ಗುಜರಾತ್ ವರೆಗೆ ಸಂಚರಿಸಲಿರುವ ಅದಕ್ಕೆ ಈಗಾಗಲೇ ಕೇರಳದ ತಿರುವನಂತಪುರಂ ನಲ್ಲಿ ಚಾಲನೆಯೂ ನೀಡಿದ್ದು, ಅದು ಸಾಗುವ ಹಾದಿಯಾದ ಮಂಗಳೂರಿನ ನವಬಂದರಿಗೆ ಅ.6ರ ಬುಧವಾರ ಆಗಮಿಸಿತು.

ಈ ಸಂದರ್ಭದಲ್ಲಿ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯ ಹಾಗೂ ಸಿಐಎಸ್ಎಫ಼್ ನ ಸಿಬ್ಬಂದಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಸಿಐಎಸ್ಎಫ಼್ ನ ಡೆಪ್ಯೂಟಿ ಕಮಾಂಡೆಂಟ್ ಅಶುತೋಷ್ ಗೌರ್, ಎನ್.ಎಮ್.ಪಿ.ಟಿ ಯ ಡೆಪ್ಯೂಟಿ ಕಮಾಂಡೆಂಟ್ ಬಿಕ್ರಮ್ ಸೇರಿದಂತೆ ಸಿಐಎಸ್ಎಫ಼್ ನ ಮತ್ತು ಎನ್.ಎಮ್.ಪಿ.ಟಿ ಯ ಸಿಬ್ಬಂದಿಗಳು ಈ ವೇಳೆ ಉಪಸ್ಥಿತರಿದ್ದರು.

Sneha Gowda

Recent Posts

ಬಿಜೆಪಿ ಪ್ರಚಾರದ ನಿಮಿತ್ತ ಅಫಜಲಪುರಕ್ಕೆ ಕರಾವಳಿ ಶಾಸಕ ಯಶ್ ಪಾಲ್ ಸುವರ್ಣ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಪರವಾಗಿ ಕರಾವಳಿ ತೀರದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ…

6 mins ago

ಮೃಣಾಲ್ ಹೆಬ್ಬಾಳ್ಕರ್​ ಪರ ನೇಹಾ ತಂದೆ ಪ್ರಚಾರ; ನೆಟ್ಟಿಗರ ಆಕ್ರೋಶ

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

27 mins ago

ಇಂದು ಚಕ್ರವರ್ತಿ ಸೂಲಿಬೆಲೆ ನಮೋ ಭಾರತ ಕಾರ್ಯಕ್ರಮದಲ್ಲಿ ಭಾಗಿ

ತಾಲೂಕಿನ ಕರಜಗಿ ಗ್ರಾಮದಲ್ಲಿ ಇಂದು ಸಾಯಂಕಾಲ 6 ಗಂಟೆಗೆ ನಮೋ ಬ್ರಿಗೇಡ್ ವತಿಯಿಂದ ದೇಶಕ್ಕಾಗಿ ಮೋದಿ ಮೋದಿಗಾಗಿ ನಾವು ಬಹಿರಂಗ…

34 mins ago

ಗನ್‌ ಪಾಯಿಂಟ್‌ ಇಟ್ಟು ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ !

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.

45 mins ago

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಸಾವು

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.

58 mins ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…

1 hour ago