ಮಾಜಿ ಶಾಸಕರಾದ ಶ್ರೀ. ಜೆ. ಆರ್. ಲೋಬೊರವರು C.A ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಗಳಿಸಿದ ರುತ್ ಕ್ಲೇರ್ ಡಿಸಿಲ್ವ ರವರ ಮನೆಗೆ ತೆರಳಿ ಅವರ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಅವರಿಗೆ ಅಭಿನಂದಿಸಿ ಸಲ್ಲಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ಬ್ಲಾಕ್ ಅಧ್ಯಕ್ಷರಾದ ಶ್ರೀ. ಪ್ರಕಾಶ್ ಸಾಲಿಯಾನ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಸಲಿಂ, ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷರಾದ ಶ್ರೀ. ವಿಶ್ವಾಸ್ ಕುಮಾರ್ ದಾಸ್, ಹಿರಿಯ ಸೇವಾದಳದ ನಾಯಕರಾದ ಶ್ರೀ. ಪ್ರಭಾಕರ್ ಶ್ರೀಯಾನ್,ಮಹಿಳಾ ಘಟಕದ ಅಧ್ಯಕ್ಷರಾದ ಶಾಂತಲಾ ಗಟ್ಟಿ, ನಮಿತಾ. ಡಿ. ರಾವ್, ದಕ್ಷಿಣ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಐವನ್ ಡಿಸೋಜಾ,ಜಿಲ್ಲಾ ಹಾಗೂ ಬ್ಲಾಕ್ ಪದಾಧಿಕಾರಿಗಳು ಉಪಸ್ಥಿತರಿದ್ದರು