ಬೆಳ್ತಂಗಡಿ: ಕರಿಮಣೇಲು ಗ್ರಾಮದ ನಿವಾಸಿ ಪ್ರಗತಿಪರ ಕೃಷಿಕ ಮಿಯಂದೂರು ಯು.ಎಸ್ ಸುಬ್ರಾಯ ಭಟ್ (68) ಜ.31 ರಂದು ಸ್ವಗೃಹದಲ್ಲಿ ನಿಧನರಾದರು ಬಿ.ಎಸ್ಸಿ. ಪದವೀಧರರಾಗಿದ್ದ ಇವರು ಕೃಷಿ ಚಟುವಟಿಕೆಗಳ ವಿಚಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಯಶಸ್ವೀ ಕೃಷಿಕರಾಗಿದ್ದ ಇವರು ಕೊಡುಗೈ ದಾನಿಯೂ ಆಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಿಯಂದೂರು ಯು.ಎಸ್ ಸುಬ್ರಾಯ ಭಟ್ (68) ನಿಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.