News Karnataka Kannada
Saturday, May 04 2024
ಮಂಗಳೂರು

ಮಿಯಂದೂರು ಯು.ಎಸ್ ಸುಬ್ರಾಯ ಭಟ್ (68) ನಿಧನ

Belthangady
Photo Credit :

ಬೆಳ್ತಂಗಡಿ: ಕರಿಮಣೇಲು ಗ್ರಾಮದ ನಿವಾಸಿ ಪ್ರಗತಿಪರ ಕೃಷಿಕ ಮಿಯಂದೂರು ಯು.ಎಸ್ ಸುಬ್ರಾಯ ಭಟ್ (68) ಜ.31 ರಂದು ಸ್ವಗೃಹದಲ್ಲಿ ನಿಧನರಾದರು ಬಿ.ಎಸ್ಸಿ. ಪದವೀಧರರಾಗಿದ್ದ ಇವರು ಕೃಷಿ ಚಟುವಟಿಕೆಗಳ ವಿಚಾರದಲ್ಲಿ ಸಂಪನ್ಮೂಲ‌ ವ್ಯಕ್ತಿಯಾಗಿದ್ದರು. ಯಶಸ್ವೀ ಕೃಷಿಕರಾಗಿದ್ದ ಇವರು ಕೊಡುಗೈ ದಾನಿಯೂ ಆಗಿದ್ದರು. ಮೃತರು‌ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು