ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಪುಸ್ತಕ ಬಿಡುಗಡೆ ಗೊಳಿಸಿ ಮಾತನಾಡಿ ಲೇಖಕರು ಬೆಳೆದು ಬಂದ ರೀತಿ ಕೃತಿಗಳು ಮೂಡಲು ಕಾರಣವಾಗುತ್ತದೆ.ಸಮಾಜದ ಅಂಕು ಡೊಂಕುಗಳನ್ನು ತಿದ್ದುವ,ಉತ್ತಮ ಸಂದೇಶ ಸಾರುವ ಕೃತಿಗಳು ಲೇಖಕರ ಯಶಸ್ಸಿಗೆ ಸಹಕಾರಿ,ಲೇಖಕನಿಂದ ಉತ್ತಮ ಕೃತಿ ಹೊರಬರಲು ಪ್ರೇರಣೆ ಅವಶ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಶ್ರೀಕರ ಮರಾಠೆ ಮಾತನಾಡಿ ಗುಪ್ತ ಗಾಮಿನಿಯಾದ ಸರಸ್ವತಿ ಕೃತಿಗಳ ಮೂಲಕ ಧಾರೆಯಾಗಿ ಹರಿಯುತ್ತಾಳೆ. ಪ್ರತಿಯೊಂದು ಕೃತಿಯಲ್ಲಿ ಚಿಂತಿಸ ಬೇಕಾದ ವಿಚಾರಗಳಿವೆ.ಓದಿನ ಜತೆ ಕೃತಿಗಳಲ್ಲಿರುವ ಸಂದೇಶಗಳನ್ನು ಮನನ ಮಾಡಿ ಕೊಳ್ಳುವುದು ಮುಖ್ಯ ಎಂದು ಹೇಳಿದರು.
ಮುಂಡಾಜೆ ಪ್ಯಾಕ್ಸ್ ಸಿಇಒ ನಾರಾಯಣ ಫಡ್ಕೆ,ಲೇಖಕ ಸದಾನಂದ ಬಿ.ಶುಭ ಹಾರೈಸಿದರು. ವೀರೇಶ್ವರ ಸಹಸ್ರ ಬುದ್ಧೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ನವಮಿ ಗೋಗಟೆ ಸ್ವಾಗತಿಸಿದರು ಉಜಿರೆ ಎಸ್. ಡಿ.ಎಂ. ಕಾಲೇಜಿನ ಪ್ರಾಧ್ಯಾಪಕ ಗಣೇಶ್ ಶೆಂಡ್ಯೆ ಕಾರ್ಯಕ್ರಮ ನಿರೂಪಿಸಿದರು.ಸುವರ್ಣಾ ನರೇಂದ್ರ ವಂದಿಸಿದರು.
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…
ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…