ಮಂಗಳೂರು, ಡಿ.10 : ಯುವತಿಯ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಬಜ್ಪೆ ಶನೇಶ್ವರ ದೇವಸ್ಥಾನ ಸಮೀಪದ ಎ. ಅಬೂಬಕರ್ ಸಿದ್ದೀಕ್(21) ಎಂಬಾತನನು ಶುಕ್ರವಾರ ಬಂಧಿಸಲಾಗಿದೆ.
ಆರೋಪಿ ಸಿದ್ದೀಕ್ ಮತ್ತು ಸಂತ್ರಸ್ತೆ ಯುವತಿಯು ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು ಎನ್ನಲಾಗಿದೆ. ಆ ಸಂದರ್ಭ ಆರೋಪಿಯು ಜತೆಯಾಗಿ ಪೊಟೋ ತೆಗೆಸಿಕೊಂಡಿದ್ದ, ಅಲ್ಲದೆ ಆ ಪೊಟೋವನ್ನು ಯುವತಿಗೆ ತೋರಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಮದುವೆಗೆ ಒಪ್ಪದಿದ್ದರೆ ಪೊಟೋವನ್ನು ಫೇಸ್ಬುಕ್ಗೆ ಹಾಕಿ ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಆರೋಪಿಸಲಾಗಿದೆ.
ಡಿ.8ರಂದು ಸಂಜೆ ಯುವತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ ಆರೋಪಿಯು ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ ಎಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…
ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…
ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…
ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…