News Karnataka Kannada
Monday, April 29 2024
ಮಂಗಳೂರು

ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ನ್ನು ಮದ್ಯ ಎಂದು ಭಾವಿಸಿ ಕುಡಿದ ವ್ಯಕ್ತಿಯೋರ್ವ ಸಾವು

Madikeri: Boy killed in tiger attack at Palleri
Photo Credit :

ಬೆಳ್ತಂಗಡಿ: ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ನ್ನು ಮದ್ಯ ಎಂದು ಭಾವಿಸಿ ಕುಡಿದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ.

ಇಲ್ಲಿನ ಬಾಬು(62) ಎಂಬವರು ರಬ್ಬರ್ ಶೆಡ್ ಗೆ ಮದ್ಯ ಹಾಗೂ ಆಸಿಡ್ ಬಾಟಲಿ ತೆಗೆದುಕೊಂಡು ಹೋಗಿದ್ದು ಒಂದೆಡೆ ಇಟ್ಟಿದ್ದರು. ಬಳಿಕ ಮದ್ಯದ ಬಾಟಲಿ ಎಂದು ಭಾವಿಸಿ ಆಸಿಡ್ ಬಾಟಲಿ ತೆಗೆದುಕೊಂಡು ಕುಡಿದಿದ್ದರು.

ಇದರಿಂದ ಅಸ್ವಸ್ಥಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ತಕ್ಷಣ ಕರೆದುಕೊಂಡು ಹೋಗಿದ್ದು,ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಏ.18ರಂದು ಮೃತಪಟ್ಟರು. ಪ್ರಕರಣ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು