News Karnataka Kannada
Wednesday, May 08 2024
ಮಂಗಳೂರು

ವಿಟ್ಲದ ಕೇಪು ಅಮೈನ ಮಹಾಲಿಂಗ ನಾಯ್ಕ ದಂಪತಿಗಳಿಗೆ ವಿಟ್ಲ-ಪಡ್ನೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸನ್ಮಾನ

Bantwal
Photo Credit :

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ರೈತಮೋರ್ಚಾ ಬಂಟ್ವಾಳ ಮಂಡಲ ಮತ್ತು ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ವತಿಯಿಂದ, ದೇಶದ ಶ್ರೇಷ್ಠ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವಿಟ್ಲದ ಕೇಪು ಅಮೈನ ಮಹಾಲಿಂಗ ನಾಯ್ಕ ದಂಪತಿಗಳನ್ನು ವಿಟ್ಲ-ಪಡ್ನೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾಧ್ಯಕ್ಷರಾದ  ಸುದರ್ಶನ್ ಮೂಡಬಿದಿರೆ, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ  ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಮತ್ತು ರವೀಶ್ ಶೆಟ್ಟಿ ಕರ್ಕಳ, ವಿಟ್ಲ-ಪಡ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಶಂಕರಿ ಬಳಿಪಗುಳಿ, ಉಪಾಧ್ಯಕ್ಷರಾದ  ನಾಗೇಶ್ ಶೆಟ್ಟಿ ಕೊಡಂಗಾಯಿ, ಬಿಜೆಪಿ ನಾಯಕರಾದ  ಮಾಧವ ಮಾವೆ, ಹಿಂದುಳಿದ ವರ್ಗದ ಜಿಲ್ಲಾ ಸದಸ್ಯರಾದ  ಮೋನಪ್ಪ ದೇವಸ್ಯ ,ಬಂಟ್ವಾಳ ರೈತ ಮೋರ್ಚಾದ ಅಧ್ಯಕ್ಷರಾದ ವಿಶ್ವನಾಥ ಕಟ್ಟತ್ತಿಲ ಕೋಡಿ . ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ  ಸನತ್ ಕುಮಾರ್ ರೈ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು