ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಲ್ಲಿ ಅತ್ಯುತ್ತಮ ರೀತಿಯಲ್ಲಿ ಮತದಾನವಾಗಿದ್ದು, 678 ಮತಗಳ ಪೈಕಿ 676 ಮತಗಳು ಚಲಾವಣೆಯಾಗಿದ್ದು ಶೇ. 99.71 ಮತದಾನವಾಗಿದೆ.
ಬೆಳ್ತಂಗಡಿ ತಾಲೂಕಿನ 49 ಮತಗಟ್ಟೆ ಒಳಗೊಂಡಂತೆ ಮುಂಜಾನೆ 8 ರಿಂದ ಸಂಜೆ 4 ರ ವರೆಗೆ ಮತದಾನ ನಡೆದಿದ್ದು, ಶಾಸಕ ಹರೀಶ್ ಪೂಂಜ ಸೇರಿದಂತೆ ಎಲ್ಲಾ ಚುನಾಯಿತ ಸದಸ್ಯರು ಆಯಾಯಾ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು.
ಬಳಂಜ ಗ್ರಾ.ಪಂ 92.31, ಹಾಗೂ ಅರಸಿನಮಕ್ಕಿ 92.31 ಶೇ. ಮತದಾನವಾಗಿದ್ದು, ಶೇ.100 ಮತದಾನವಾಗುವಲ್ಲಿ ಹಿನ್ನಡೆಯಾಗಿದೆ. ಉಳಿದಂತೆ 47 ಮತಗಟ್ಟೆಗಳಲ್ಲಿ ಶೆ. 100 ಮತದಾನ ದಾಖಲಾಗಿದೆ.
ಮುಖ್ಯಕಾರ್ಯನಿರ್ವಾಹಣಾದಿಕಾರಿಗಳು ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಚುನಾವಣಾ ಉಸ್ತುವಾರಿಯಾಗಿ ತಾಲೂಕು ದಂಡ ಅಧಿಕಾರಿ, ತಾಲೂಕು ಶಾಖೆ ಉಪತಹಶೀಲ್ದಾರ್ ದಯಾನಂದ್, ಎಲ್ಲ ತಾಲೂಕು ಕಚೇರಿ ಸಿಬಂದಿ ಕರ್ತವ್ಯದಲ್ಲಿ ನಿರತರಾಗಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…