ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ ಸಭಾನಾಯಕನಾಗಿ ನಾಮನಿರ್ದೇಶನ ಮಾಡಲಾಗಿದೆ.
ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಜೂನ್ ವೇಳೆಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ.
ಫುಟ್ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…
ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್ ಫೋನ್ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…
ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…
ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ…
ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಕೆಎಮ್ಫ್ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.