News Karnataka Kannada
Thursday, May 02 2024
ಮಂಗಳೂರು

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಸಾಮೂಹಿಕ ಉಚಿತ ವಿವಾಹ ಸಮಾರಂಭ

Children born late in marriage are a problem!
Photo Credit :

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ನಡೆಯುವ ಸಾಮೂಹಿಕ ಉಚಿತ ವಿವಾಹ ಸಮಾರಂಭ ಇಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

1972 ರಲ್ಲಿ ಆರಂಭವಾದ ಸಾಮೂಹಿಕ ವಿವಾಹ ಸಮಾರಂಭಕ್ಕೆ ಇದೀಗ 50 ನೇ ವರ್ಷದ ಸಂಭ್ರಮ. 2021 ರವರೆಗೆ 12,392 ಜೋಡಿಗಳು ಹಸೆಮಣೆಗೇರಿದ್ದಾರೆ. ಇಂದು ಗೋಧೂಳಿ ಲಗ್ನದಲ್ಲಿ 200 ಕ್ಕೂ ಹೆಚ್ಚು ಮಂದಿ ದಾಂಪತ್ಯ ಜೀವನ ಸ್ವೀಕರಿಸಲಿದ್ದಾರೆ. ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರು ನೂತನ ದಂಪತಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು