Categories: ಮಂಗಳೂರು

ಸರ್ಕಾರ ರಚನೆ ವೇಳೆ ನೆರವು ಕೋರಿದರೆ, ಜಾತ್ಯತಿತ ಪಕ್ಷಕ್ಕೇ ನಮ್ಮ ಆದ್ಯತೆ; ಎಚ್​.ಡಿ.ದೇವೇಗೌಡ

ಮಂಗಳೂರು : ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಬರುತ್ತೆ. ಸರ್ಕಾರ ರಚನೆ ಸಂದರ್ಭ ನೆರವು ಕೋರಿದರೆ, ಜಾತ್ಯತಿತ ಪಕ್ಷಕ್ಕೇ ನಮ್ಮ ಆದ್ಯತೆ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಹೇಳಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ 120ರಿಂದ 150 ಸ್ಥಾನ ಬರುತ್ತದೆ ಎಂದು ರಾಷ್ಟ್ರೀಯ ಪಕ್ಷಗಳ ಮುಖಂಡರು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ 2023ರ ಚುನಾವಣೆಯಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರವೇ ಬರಲಿದೆ ಎಂದು ದೇವೇಗೌಡ ಭವಿಷ್ಯ ನುಡಿದರು.

ಸರ್ಕಾರ ರಚನೆ ಸಂದರ್ಭ ನೆರವು ಕೋರಿದರೆ, ಜಾತ್ಯತಿತ ಪಕ್ಷಕ್ಕೇ ನಮ್ಮ ಆದ್ಯತೆ. ಪಂಚರಾಜ್ಯ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಲು ಮೋದಿ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಾದೇಶಿಕ ಪಕ್ಷಗಳು ಪ್ರಬಲ ಸ್ಪರ್ಧೆ ನೀಡುತ್ತಿವೆ. ಪ್ರಾದೇಶಿಕ ಪಕ್ಷಗಳನ್ನು ಬಿಟ್ಟು ದೇಶ ಆಳುವುದು ಕಷ್ಟ. ಪಂಚರಾಜ್ಯ ಚುನಾವಣೆ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಗೋಚರಿಸಲಿದೆ ಎಂದು ದೇವೇಗೌಡರು ಹೇಳಿದರು.

Gayathri SG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

30 seconds ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago