News Karnataka Kannada
Sunday, April 28 2024
ಮಂಗಳೂರು

ಸಾಹಿತಿ ವೈದ್ಯ ವಿಶಾರದ ಟಿ. ಎನ್. ತುಳಪುಳೆ ವಿಧಿವಶ

Doctor
Photo Credit :

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 1962 ರಿಂದ ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ವೈದ್ಯ ವೃತ್ತಿಯನ್ನು ನಡೆಸುತ್ತಾ ಬಂದಿರುವ ವೈದ್ಯರಾದ ಟಿ. ಎನ್. ತುಳಪುಳೆ (88) ದೀರ್ಘಕಾಲದ ಅನಾರೋಗ್ಯದ ಬಳಿಕ ಜನವರಿ 17ರಂದು ವಿಧಿವಶರಾದರು.‌ ಮೃತ ಟಿ. ಎನ್. ತುಳಪುಳೆ ಹವ್ಯಾಸಿ ಹರಿಕಥೆ ದಾಸರಾಗಿಯೂ ಗುರುತಿಸಿಕೊಂಡಿದ್ದರು. ಜ್ಯೋತಿಷ್ಯ ಶಾಸ್ತ್ರವನ್ನೂ ಬಲ್ಲವರಾಗಿದ್ದರು.

ಸಾಹಿತಿಯಾಗಿ ಹತ್ತಾರು ಕನ್ನಡ ಕೃತಿಗಳನ್ನು ರಚಿಸಿರುವ ಇವರ ಮನೆಯಲ್ಲಿ ಆಧ್ಯಯನ ಯೋಗ್ಯ ಸಾವಿರಾರು ಕನ್ನಡ ಹಾಗೂ ಇತರ ಗ್ರಂಥಗಳ ಲೈಬ್ರೆರಿಯೇ ಇದೆ.. 2013 ರಲ್ಲಿವೇಣೂರಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು