ಮಂಗಳೂರು:ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ ಬೈಕ್ ಸವಾರನ ಮೇಲೆ ಡಿಕ್ಕಿಯಾಗಿ ಬೈಕ್ ಜೊತೆಗೆ ನೂರು ಮೀಟರ್ ದೂರಕ್ಕೆ ಬೆಂಕಿ ಹತ್ತಿಕೊಂಡಿದ್ದು ಘಟನೆಗೆ ಸಂಬಂಧಿಸಿ ಪಾಂಡೇಶ್ವರ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.
ಏಪ್ರಿಲ್ ಎಂಟರಂದು ಮಧ್ಯಾಹ್ನ ಘಟನೆ ನಡೆದಿತ್ತು ಕೆಎಸ್ರಾವ್ ರಸ್ತೆ ಮಿಲಾಗ್ರಿಸ್ ಕಡೆಗೆ ತೆರಳುತ್ತಿದ್ದ ಬೈಕ್ ಮೇಲೆ ಬಸ್ ಡಿಕ್ಕಿಯಾಗಿದ್ದು ಅಲ್ಲದೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡರೂ ಪ್ರಯಾಣಿಕರಿದ್ದ ಬಸ್ಸನ್ನು ಚಾಲಕ ಸ್ಟೇಟ್ ಬ್ಯಾಂಕಿನ ಚಲಾಯಿಸಿದ್ದು ನೂರು ಮೀಟರ್ ದೂರದಲ್ಲಿ ನಿಲ್ಲಿಸಿದ್ದಾನೆ ಅಷ್ಟರಲ್ಲಿ ಬೈಕ್ ಘರ್ಷಣೆಯಿಂದಾಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿತ್ತು .
ಅನಂತರ ಬೆಂಕಿ ಸಂಪೂರ್ಣ ಹೊತ್ತಿಕೊಂಡಿದ್ದು ಬಸ್ ಸುಟ್ಟು ಹೋಗಿತ್ತು ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಇದೀಗ ಬಸ್ ಚಾಲಕ ಮೋನುವನ್ನು ಬಂಧಿಸಿದ್ದಾರೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಏಪ್ರಿಲ್ ಇಪ್ಪತ್ತ ಆರ್ ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ