ಮಂಗಳೂರು

ಹಾಡುಹಗಲೇ ಮಹಿಳೆಯಿಂದ ವ್ಯಾನಿಟಿ ಬ್ಯಾಗ್ ಕಸಿಯಲು ಯತ್ನ

ಮಂಗಳೂರು: ರಿಟ್ಜ್  ಕಾರಿನಲ್ಲಿ ಬಂದ ಆಗಂತುಕರ ತಂಡವೊಂದು ಮಹಿಳೆಯಿಂದ ವ್ಯಾನಿಟಿ ಬ್ಯಾಗ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿತು.
ನಗರದ ಸೆಪ್ಟೆಂಬರ್ 12 ರ ಮುಂಜಾನೆ ನಗರದ ಬೆಂದೋರ್ ಬಳಿಯ ಸೇಂಟ್ ಆಗ್ನೆಸ್ ಕಾಲೇಜಿನ ಗೇಟ್ ಮುಂದೆ ಮಹಿಳೆ  ನಡೆದುಕೊಂಡು ಹೋಗುತ್ತಿದ್ದರು . ಆಗ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳ ತಂಡ ಆಕೆಯ ಬ್ಯಾಗ್ ಅನ್ನು ಕಸಿದುಕೊಳ್ಳಲು ಯತ್ನಿಸಿತು.  ಇದರಿಂದ ಕ್ರೂಧಗೊಂಡ ಮಹಿಳೆ ಆಕ್ರಮಣಕಾರರೊಂದಿಗೆ ಹೋರಾಡಿದರು. ಇದನ್ನು ನೋಡಿದ ಸಾರ್ವಜನಿಕರು ಮಹಿಳೆಯ ಸಹಾಯಕ್ಕೆ ಧಾವಿಸಿದರು ಮತ್ತು ದುಷ್ಕರ್ಮಿಗಳನ್ನು ಹಿಡಿಯಲು ಸಹ ಪ್ರಯತ್ನಿಸಿದರು. ಆದರೆ ಅವರು  ಕಾರಿನಲ್ಲಿ ಪರಾರಿಯಾಗುವಲ್ಲಿ ಯಶಸ್ವಿಯಾದರು. ಆದರೂ ಎರಡು ದ್ವಿಚಕ್ರ ವಾಹನ ಸವಾರರು ಅವರನ್ನು ಹಿಂಬಾಲಿಸಿ ಕೆಲವೊಂದಿಷ್ಟು ಮಾಹಿತಿ ಕಲೆ ಹಾಕಿ ಪೊಲೀಸರಿಗೆ ನೀಡಿದ್ದಾರೆ. ಆದರೆ ಅಚ್ಚರಿಯ ಸಂಗತಿ ಎಂದರೆ ಮಹಿಳೆ ಪೊಲೀಸರಿಗೆ ದೂರು ನೀಡದೆ ತಮ್ಮ ಪಾಡಿಗೆ ತಾವು ತೆರಳಿದ್ದಾರೆ.
ಆ ಮಹಿಳೆಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆಕೆಯನ್ನು ಪತ್ತೆ ಮಾಡಲು ಸಾಧ್ಯವಾಗದಿದ್ದರೆ, ಪೊಲೀಸರು ಸ್ವಯಂ ಮೊಟೋ ಮೊಕದ್ದಮೆ ದಾಖಲಿಸುತ್ತಾರೆ.
Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago