ಮಂಗಳೂರು: ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ಹಾಗೂ ಸಾಮರಸ್ಯ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಧುನಿಕ ಮಂಗಳೂರು ನಗರ ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 121ನೇ ಜನ್ಮ ದಿನಾಚರಣೆ ಮಂಗಳೂರು ನಗರದ ಕದ್ರಿ ಜೋಗಿ ಮಠ ರಸ್ತೆಯಲ್ಲಿರುವ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾನವನದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ರಾಜ್ಯ ವಿಧಾನಸಭಾ ಇಂಬ್ರಹಿಂ ಸಾಂದರ್ಭಿಕವಾಗಿ ಮಲ್ಯರವರ ಬಗ್ಗೇ ಹಿತ ನುಡಿಗಳನ್ನು ಸಮಾಜಕ್ಕೆ ನೀಡಿದ ಓರ್ವ ಮಹೊನ್ನತ್ತ ವ್ಯಕ್ತಿಯೆಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಡಿಸಿದರು.
ಈ ಸಂದರ್ಭದಲ್ಲಿ ಉಲ್ಲಾಳ ಶ್ರೀನಿವಾಸ ಮಲ್ಯ ಜನ್ಮ ದಿನ ಆಚರಣಾ ಸಮಿತಿಯು ಅದ್ಯಕ್ಷೆ ಮಂಜುಳಾ ನಾಯಕ್, ಶ್ರೀನಿವಾಸ್ ಮಲ್ಯರ ಕುಟುಂಬಸ್ಥರಾದ ನರಹರಿ ಮಲ್ಯ, ಅರುಂಧತಿ ಮಲ್ಯ,ಯು ಬಾಲಚಂದ್ರ ಮಲ್ಯ , ಯು ವಿನಿತಾತ್ಮ ಮಲ್ಯ, ಕುದ್ರೋಳಿ ದೇವಸ್ಥಾನದ ಕಾಜಾಂಚಿ ಪದ್ಮರಾಜ್ ಅರ್, ಕೊಡಿಯಾಲ್ ಖಭರ್. ಕಾಮ್ ಸಂಪಾದಕರಾದ ವೆಂಕಟೇಶ್ ಬಾಳಿಗಾ , ಮಾಜಿ ಉಪಮಹಪೌರರಾದ ಮೊಹಮ್ಮದ್ ಕುಂಜತ್ತಬೈಲ್, ಯೋಗೀಶ್ ನಾಯಕ್, ನೀರಜ್ ಪಾಲ್, ಮಾಜಿ ಕಾರ್ಪರೇಟರ್ ಪ್ರಕಾಶ್.ಬಿ.ಸಾಲಿಯಾನ್, ರಥಬೀದಿ ವೆಂಕಟರಮಣ ದೇವಸ್ಥಾನದ ಆಡಳಿತ ಮುಕ್ತೆಸರಾರಾದ ಸತೀಶ್ ಪ್ರಭು , ಸಾವುಕಾರ್ ಕಿರಣ್ ಪೈ , ಸಮರ್ಥ್ ಭಟ್,ಹೋನಯ್ಯ ,ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜೀ ಅಧ್ಯಕ್ಷರಾದ ರೊಯ್ ಕ್ಯಸ್ತಲಿನೋ, ಸುನಿಲ್ ಕುಮಾರ್ ಬಜಲ್ , ಕಳಚ್ಚು ಪ್ರಕಾಶನ ಸಾಹಿತಿ ಮಹೇಶ್ ನಾಯಕ್, ಮಾಜಿ ಮಹಾಪೌರರಾದ ಮಹಾಬಲ ಮಾರ್ಲ, ಶಶಿಧರ್ ಹೆಗ್ಡೆ,ಮಾಜಿ ಎಮ್ ಆರ್ ಪಿ ಎಲ್ ದಿಜಿಯೆಂ ನರೇಶ್ ಕಿಣಿ, ಗಣೇಶ್ ಪೈ, ವಿಕಾಸ್ ಶೆಟ್ಟಿ, ಯುವ ನಾಯಕರಾದ ರಾಕೇಶ್ ದೇವಾಡಿಗ,ಸಾಮಾಜಿಕ ಕಾರ್ಯಕರ್ತರಾದ ಸ್ಟಾನ್ಲಿ ಅಲ್ವರೆಸ್ ಮತ್ತಿತರು ಉಪಸ್ಥಿತರಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.