ಕಿನ್ನಿಗೋಳಿ: ಕಿನ್ನಿಗೋಳಿಯ ಮಾರ್ಕೆಟ್ ಪ್ರದೇಶದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರು ಮತಯಾಚಿಸಿದರು. ಈ ವೇಳೆ ಪರಿಸರದ ಜನರೊಂದಿಗೆ ಮುಕ್ತವಾಗಿ ಬೆರೆತು ತಾನು ಗೆಲುವು ಸಾಧಿಸಿ ತಮ್ಮ ಬವಣೆ ಪರಿಹರಿಸುವದಾಗಿ ಭರವಸೆ ನೀಡಿದರು.
ಕಿನ್ನಿಗೋಳಿ: ಕಿನ್ನಿಗೋಳಿಯ ಮಾರ್ಕೆಟ್ ಪ್ರದೇಶದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರು ಮತಯಾಚಿಸಿದರು. ಈ ವೇಳೆ ಪರಿಸರದ ಜನರೊಂದಿಗೆ ಮುಕ್ತವಾಗಿ ಬೆರೆತು ತಾನು ಗೆಲುವು ಸಾಧಿಸಿ ತಮ್ಮ ಬವಣೆ ಪರಿಹರಿಸುವದಾಗಿ ಭರವಸೆ ನೀಡಿದರು.