News Karnataka Kannada
Friday, May 03 2024
ಮಂಗಳೂರು

ಭಾರತದ ಜಿ20 ಶೃಂಗದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗಿ

If they want to destroy the country, they will destroy the culture first: Veerendra Heggade
Photo Credit : News Kannada

ಬೆಳ್ತಂಗಡಿ: ಭಾರತದ ಜಿ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ ಚೇಂಜ್‌‍ಮೇಕರ್‌ 20 ಶೃಂಗಸಭೆಯ ಲಿಂಗ ಸಮಾನತೆ ಮತ್ತು ಮಹಿಳಾ ಸಶಕ್ತೀಕರಣ ಕುರಿತಾಗಿ ಆ. 16ರಂದು ನಡೆದ ಸಮಾವೇಶದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದರು.

ಉತ್ತಮ ಶಿಕ್ಷಣ ಪಡೆದ ಮತ್ತು ಅನುಭವಿ ಮಹಿಳೆಯರಿಂದ ಸಮಾಜ, ದೇಶ ಅಭಿವೃದ್ಧಿಯಾಗಲು ಹೇಗೆ ಸಾಧ್ಯ ಎಂಬುದನ್ನು ಹೆಗ್ಗಡೆ ಅವರು ವಿವರಿಸಿದರು. ವೀಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಸಭೆಯಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಹಾಜರಿದ್ದರು.

ಹೆಗ್ಗಡೆಯವರ ಭಾಷಣದ ಅನಂತರದ ಪ್ರಶ್ನೋತ್ತರದಲ್ಲಿ ಬಹಳಷ್ಟು ಆಸಕ್ತರು ಹೆಗ್ಗಡೆಯವರಲ್ಲಿ ಮಹಿಳೆಯ ಸಬಲೀಕರಣದ ಕುರಿತು ಕೇಳಿದ ಪ್ರಶ್ನೆಗಳಿಗೆ, ‘ಎಲ್ಲ ರಂಗಗಳಲ್ಲಿ ಮಹಿಳೆಯರನ್ನು ಸಶಕ್ತೀಕರಣಗೊಳಿಸುವುದು ಪ್ರಸ್ತುತ ಆದ್ಯತೆಯಾಗಿರಬೇಕು ಎಂದು ನಾನು ಹೇಳಲು ಬಯಸುತ್ತೇನೆ’ ಎಂದು ಸೂಕ್ತ ಉತ್ತರವನ್ನು ಹೆಗ್ಗಡೆಯವರು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು