ಬಂಟ್ವಾಳ: ತಾಲೂಕಿನ ಕಾವಳ ಮೂಡುರುನಲ್ಲಿರುವ ಪುರಾಣ ಪ್ರಸಿದ್ಧ ಕ್ಷೇತ್ರವಾದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಅತ್ಯಂತ ವಿಶೇಷವಾದ ʼಆಟಿ ಅಮವಾಸ್ಯೆʼ ಜು.17ರಂದು ಜರಗಲಿದೆ. ಆಟಿ ಅಮವಾಸ್ಯೆಯ ವಿಶೇಷ ದಿನ ಸೋಮವಾರ ಬೆಳಿಗ್ಗೆ 4 ಗಂಟೆಯಿಂದ ಹಾಳೆಮರದ ಕಷಾಯ ವಿತರಣೆಯನ್ನು ಆರಂಭಿಸಲಿದ್ದು ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.17ರಂದು ಆಟಿ ಅಮವಾಸ್ಯೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.