Categories: ಮಂಗಳೂರು

ಬ್ಯಾಂಕ್‌ ಸಾಲದ ನೋಟಿಸ್‌ ಕಂಡು ಆತ್ಮಹತ್ಯೆಗೆ ಯತ್ನ

ಬಂಟ್ವಾಳ: ಕಾವಳ ಮೂಡೂರು ಗ್ರಾಮದ ಪಂಜಾಡಿ ನಿವಾಸಿ ಗುರುಪ್ರಸಾದ್ ಪ್ರಭು ಅವರು ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಸಹಕಾರಿ ಸಂಘವೊಂದರ ಸಾಲದ ನೋಟಿಸ್ ಕಂಡು ಅಘಾತಗೊಂಡು ಆತ್ಮಹತ್ಯೆಗೈಯಲು ಪ್ರಯತ್ನಿಸಿದರೆಂದು ಆರೋಪಿಸಲಾಗಿದೆ.

ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅವರಿಗೆ ಮರುಪಾವತಿಯ ಕುರಿತು ನೋಟಿಸ್ ಬಂದಿದ್ದು, ಆದರೆ ಬ್ಯಾಂಕಿನಲ್ಲಿ ಅವರ ಯಾವುದೇ ಸಾಲ ಇಲ್ಲ. ಈ ಕುರಿತು ಪುಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣದ ಕುರಿತು. ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

ಶನಿವಾರ ರಾತ್ರಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

Ashika S

Recent Posts

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

8 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

10 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

30 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

46 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

56 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

1 hour ago