ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.
ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು ಚಿರತೆಯ ಸೆರೆಗಾಗಿ ಹಲವಾರು ಬಾರಿ ಬೋನ್ ಅಳವಡಿಸಲಾಗಿತ್ತು. ಆದರೆ ಬೋನ್ ಗೆ ಚಿರತೆ ಬೀಳಲಿಲ್ಲ.ಇತ್ತಿಚೆಗೆ ನಾಲ್ಕೂರು ಗ್ರಾಮದ ಬೊಳ್ಳಾಜೆ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಓಡಾಟ ಮಾಡಿದ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ. ಅದಕ್ಕನುಗುಣವಾಗಿ ತಿಂಗಳ ಹಿಂದೆ ಈ ಭಾಗದಲ್ಲಿ ಹಲವಾರು ನಾಯಿಗಳು ಕಾಣೆಯಾಗಿದ್ದವು, ಈ ಬಗ್ಗೆ ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡರವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…