News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಪಿಎಫ್ಐ ಮೇಲೆ ನಿರ್ಬಂಧ ಹೇರಿರುವುದು ಸ್ವಾಗತಾರ್ಹ ಎಂದ ರಾಜೇಶ್ ಪವಿತ್ರ ನ್

Illegal toll in Surathkal, Hindu Mahasabha protests
Photo Credit : News Kannada

ಮಂಗಳೂರು: ಆಡಳಿತದಲ್ಲಿರುವ ಸರಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹವರ್ತಿ ಸಂಸ್ಥೆಗಳ ಮೇಲೆ ನಿರ್ಬಂಧ ಹೇರಿರುವುದನ್ನು ಅಖಿಲ ಭಾರತ ಹಿಂದೂ ಮಹಾಸಭಾ ಸ್ವಾಗತಿಸುತ್ತದೆ ಇದು ಹಿಂದುತ್ವಕ್ಕೆ ಸಿಕ್ಕ ಗೆಲುವು ಎಂದು ರಾಜ್ಯಾಧ್ಯಕ್ಷರಾದ ರಾಜೇಶ್ ಪವಿತ್ರ ನ್ ಹರ್ಷ ವ್ಯಕ್ತಪಡಿಸಿದರು.

ಆದರೆ ಭಾರತೀಯ ಜನತಾ ಪಕ್ಷ ನೇತೃತ್ವದ ಸರಕಾರ ಪಿಎಫ್ಐ ಮೇಲೆ ನಿರ್ಬಂಧ ಹೇರಿ ಅದರ ರಾಜಕೀಯ ಮುಖವಾಣಿ ಯಾದ ಎಸ್ ಡಿಪಿಐ ಯಾನ್ನು ಹಾಗೆ ಬಿಟ್ಟಿರುವುದು ಭಾರತೀಯ ಜನತಾ ಪಕ್ಷದ ಇಚ್ಛಾಶಕ್ತಿಯ ದೋಷ ಎಂದು ತಿಳಿಸಿದರು.

ಒಂದು ವೇಳೆ ಸ್‍ಡಿಪಿಐ ಮೇಲೆ ನಿರ್ಬಂಧವನ್ನು ಹೇರಿದರೆ ಬರುವಂತ ಚುನಾವಣೆಯಲ್ಲಿ ಹಿಂದೂ ಮಹಾಸಭಾ ಕರ್ನಾಟಕ ಚುನಾವಣೆಯಿಂದ ಹಿಂದಕ್ಕೆ ಸರಿದು ತನ್ನ ಹಾಗೂ ತನ್ನ ಅಂಗ ಘಟಕಗಳ ಬೇಶರತ್ತು ಬೆಂಬಲವನ್ನು ಭಾರತೀಯ ಜನತಾ ಪಕ್ಷಕ್ಕೆ ಕೊಟ್ಟು ರಾಜ್ಯದಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೇ ಬರುವಂತೆ ಮಾಡುತ್ತೇವೆ ಎಂದು ಘೋಷಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು